ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am