ಬ್ರೇಕಿಂಗ್ ನ್ಯೂಸ್
14-05-23 05:56 pm Udupi Correspondent ಕರಾವಳಿ
ಕಾರ್ಕಳ, ಮೇ 14 : ಇದು ಬಿಜೆಪಿ ಸುನಿಲ್ ಕುಮಾರ್ ಗೆಲುವಲ್ಲ. ಅಕ್ರಮ ಹಣ, ಹೆಂಡ, ವಾಮಾಚಾರಕ್ಕೆ ಸಿಕ್ಕ ಗೆಲುವು. ಕಾರ್ಕಳದ ಮುಗ್ಧ ಜನತೆಗೆ ಸುನಿಲ್ ಕುಮಾರ್ ಆಮಿಷ ತೋರಿಸಿ ಯಾಮಾರಿಸಿದ್ದಾರೆ. ಸುನಿಲ್ ಇಷ್ಟು ಕೀಳು ಮಟ್ಟಕ್ಕೆ ಇಳೀತಾರೆ ಅಂದ್ಕೊಂಡಿರಲಿಲ್ಲ ಎಂದು ಕಾರ್ಕಳ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಟೀಕಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಕರ್ನಾಟಕದಲ್ಲಿ ಜನತೆ ಬದಲಾವಣೆ ಬಯಸುವ ಮೂಲಕ ಕಾಂಗ್ರೆಸ್ ಗೆ ಒಲವು ತೋರಿಸಿದ್ದಾರೆ. ಇನ್ನು ಐದು ವರ್ಷಗಳ ಕಾಲ ರಾಜ್ಯದಲ್ಲಿ ನಮ್ಮದೇ ಸರ್ಕಾರದ ಅಡಳಿ ನಡೆಸಲಿದೆ ಎಂದರು. ನನಗೆ ಮತ ಹಾಕಿದ ಎಲ್ಲಾ ಕಾರ್ಯಕರ್ತರಿಗೆ ಚಿರ ಋಣಿ. ಕಾಂಗ್ರೆಸ್ ಕಾರ್ಯಕರ್ತರು ಹೆದರುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನು ಸದಾ ಇದ್ದೇನೆ. ಇನ್ನು ಮುಂದೆ ನಮ್ಮಕಾರ್ಯಕರ್ತರ ತಂಟೆಗೆ ಬಂದ್ರೆ ನಾವು ಬಿಡಲ್ಲ.

ಕಾರ್ಕಳದಲ್ಲಿ ಸುನೀಲ್ ಕುಮಾರ್ ಇಷ್ಟು ಕೀಳು ಮಟ್ಟದ ರಾಜಕೀಯ ಮಾಡತ್ತಾರೆ ಅಂತ ಗೊತ್ತಿರಲಿಲ್ಲ.
ವಾಮವಾರ್ಗ ಮೂಲಕ ಗೆಲುವು ಸಾಧಿಸಿಕೊಂಡಿದ್ದಾರೆ. ಇಂದು ನಾವು ಸೋತು ಗೆದ್ದಿದ್ದೇವೆ ಅದ್ರೆ ಅವರು ಗೆದ್ದು ಸೋತಿದ್ದಾರೆ. ಅಧಿಕಾರ ಇರಲಿ ಇಲ್ಲದೇ ಇರಲಿ. ನಿಮ್ಮ ನೋವು ಕಷ್ಟಗಳಿಗೆ ಜೊತೆಯಾಗುವೆ ಎಂದು ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಅಡ್ಡ ಮತದಾನ ಮಾಡಿದ ಅಪ್ರಾಪ್ತ ಬಾಲಕನ ಭವಿಷ್ಯ ಹಾಳಾಗಬಾರದು ಎಂಬ ನಿಟ್ಟಿನಲ್ಲಿ ದೂರು ಕೊಟ್ಟಿಲ್ಲ. ಆದರೆ ಪ್ರತಿ ಮತಗಟ್ಟೆಗಳಲ್ಲಿ ತಲಾ 50 ಅಡ್ಡ ಮತ ಮಾಡುವಂತೆ ಕಾರ್ಕಳ ಶಾಸಕರು ತಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದರು. ಹೀಗೆ 10 ಸಾವಿರ ಮತಗಳನ್ನು ಅಡ್ಡ ದಾರಿ ಮೂಲಕ ಗಳಿಸಿದ್ದಾರೆ. ಕೋಟಿ ಕೋಟಿ ಹಣ ಸುರಿದು ಮತಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ತಿರುಪತಿ ಲಡ್ಡು, ಧರ್ಮಸ್ಥಳದ ಫೋಟೊ ಮುಟ್ಟಿಸಿ ಮತಗಳನ್ನು ನೀಡುವಂತೆ ಮಾನಸಿಕವಾಗಿ ಹೆದರಿಸಿ ಮತ ಪಡೆದಿದ್ದಾರೆ ಎಂದು ಆರೋಪಿಸಿದರು.
Sunil kumar victory in Karkala is through money, witchcraft and alcohol slams Karkala Congress candidate Uday Kumar Shetty.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm