ಬ್ರೇಕಿಂಗ್ ನ್ಯೂಸ್
15-05-23 12:20 pm Mangalore Correspondent ಕರಾವಳಿ
ಮಂಗಳೂರು, ಮೇ 15: ಗೂಡ್ಸ್ ರೈಲು ಡಿಕ್ಕಿ ಹೊಡೆದು 15ಕ್ಕೂ ಹೆಚ್ಚು ಜಾನುವಾರುಗಳು ದಾರುಣ ಸಾವನ್ನಪ್ಪಿದ ಘಟನೆ ಬೈಕಂಪಾಡಿ ಬಳಿಯ ಜೋಕಟ್ಟೆ ಅಂಗರಗುಂಡಿ ಎಂಬಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಮಂಗಳೂರಿನ ಕಂಕನಾಡಿ ಕಡೆಯಿಂದ ಎಂಸಿಎಫ್ ಕಾರ್ಖಾನೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಕೋಣಗಳ ಪ್ರಾಣ ಕಸಿದುಕೊಂಡಿದೆ, ರೈಲ್ವೇ ಹಳಿಯಲ್ಲಿ ಭಯದಿಂದ ಓಡಿ ಹೋಗುತ್ತಿದ್ದ ಎಮ್ಮೆ, ಕೋಣಗಳ ಮೇಲೆ ರೈಲು ಸಾಗಿದ್ದು ಇದರ ಪರಿಣಾಮ 15 ಕ್ಕೂ ಹೆಚ್ಚು ಕೋಣಗಳು ಸತ್ತಿವೆ.
ರಾತ್ರಿ ರೈಲು ಬರುತ್ತಿದ್ದಾಗ ಹಳಿಯಲ್ಲಿ ಮಲಗಿದ್ದ ಕೋಣಗಳು ಭಯದಿಂದ ಓಡಲು ತೊಡಗಿದ್ದು ಸೇತುವೆಯೊಂದರ ಬಳಿ ರೈಲು ಡಿಕ್ಕಿ ಹೊಡೆದು 25 ಅಡಿ ಆಳಕ್ಕೆ ಕೋಣಗಳು ಬಿದ್ದಿವೆ. ಕೆಲವು ಕೋಣಗಳು ಹಳಿ ಬದಿಯ ಹೊಂಡಕ್ಕೆ ಎಸೆಯಲ್ಪಟ್ಟು ಜೀವ ಉಳಿಸಲು ಪರದಾಟ ನಡೆಸಿವೆ. ಕೂಡಲೇ ರೈಲ್ವೇ ಪೊಲೀಸರು, ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿದ್ದು ಮೂರು ಕೋಣಗಳನ್ನು ರಕ್ಷಿಸಿದ್ದಾರೆ. ಇಂದು ಬೆಳಗ್ಗೆ ಸ್ಥಳದಲ್ಲಿ ಆಸುಪಾಸಿನಲ್ಲಿ ಕೋಣಗಳು ಕೈ ಕಾಲು ಕಳೆದುಕೊಂಡು ನರಳುತ್ತಿರುವುದು, ಜೀವನ್ಮರಣ ಹೋರಾಟದಲ್ಲಿ ತೊಡಗಿರುವುದು ಕಂಡುಬಂದಿದೆ.
ಅಂಗರಗುಂಡಿ ಆಸುಪಾಸಿನಲ್ಲಿ ಸ್ವಲ್ಪ ನೀರು ಇರುವುದರಿಂದ ಬೀಡಾಡಿ ದನಗಳು, ಎಮ್ಮೆಗಳು ರಾತ್ರಿ ಅದೇ ಪರಿಸರದಲ್ಲಿ ಕಳೆಯುತ್ತವೆ. ಪುಂಡಾಗಿ ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ಮಲಗಿದ್ದರಿಂದ ಈಗ ಅಪಾಯಕ್ಕೀಡಾಗಿದೆ.
More than 20 buffaloes were found dead, killed on Monday May 15 morning as they were run over by a goods train at Angaragundi in Baikampady. It is learnt, the buffaloes died as they were run over by the goods train at Angaragundi at around midnight after Sunday.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 08:19 pm
Mangalore Correspondent
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm