ಬ್ರೇಕಿಂಗ್ ನ್ಯೂಸ್
15-05-23 10:27 pm Mangalore Correspondent ಕರಾವಳಿ
ಉಳ್ಳಾಲ, ಮೇ 15 : ಬೋಳಿಯಾರ್ ಗ್ರಾಮದ ಕುಚ್ಚಿಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಬೋಳಿಯಾರ್ ಗ್ರಾಮದ ಕುಕ್ಕೋಟ್ಟು ,ಕುಚ್ಚಿಗುಡ್ಡೆ ನಿವಾಸಿ ಹಸನಬ್ಬ (60) ಮೃತಪಟ್ಟವರು. ಹಸನಬ್ಬ ಅವರ ಮಗಳಿಗೆ ಕಾಸರಗೋಡಿನ ಯುವಕನೊಂದಿಗೆ ಇಂದು ಹೊಸಂಗಡಿಯ ಸಭಾಂಗಣ ವೊಂದರಲ್ಲಿ ಮದುವೆ ನಿಗದಿಯಾಗಿತ್ತು. ಹಸನಬ್ಬರಿಗೆ ಇಂದು ಮುಂಜಾನೆ 4 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನ ಆಸ್ಪತ್ರೆಗೆ ಕೊಂಡೊಯ್ಯುವ ದಾರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತ ಹಸನಬ್ಬ ಅವರು ಕುಕ್ಕೋಟ್ಟು ಜುಮಾ ಮಸೀದಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಎರಡು ಗಂಡು ಹಾಗೂ ನಾಲ್ಕು ಪುತ್ರಿಯರಿದ್ದಾರೆ. ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ರದ್ದುಗೊಳಿಸಸಲಾಗಿತ್ತು ಹಾಗೂ ಎರಡು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಸಂಜೆಯ ವೇಳೆಗೆ ವರನ ಮನೆಯಲ್ಲಿ ಸರಳವಾಗಿ ನಿಖಾ ನೆರವೇರಿದೆ ಎಂದು ತಿಳಿದುಬಂದಿದೆ.
Mangalore 60 year old man dies on the day of his daughters wedding by heart attack in Boliyar. The deceased has been identified as Hasanabba.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm