ಬ್ರೇಕಿಂಗ್ ನ್ಯೂಸ್
29-10-20 10:52 am Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 29 : ಮಕ್ಕಳ ರಕ್ಷಣಾ ಘಟಕ ಹಾಗು ಇತರೆ ಇಲಾಖೆ ಅಧಿಕಾರಿಗಳು ಮಲ್ಪೆ ಬಂದರಿನಲ್ಲಿ ಕೆಲಸದಲ್ಲಿ ತೊಡಗಿದ್ದ 17 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ವತಿಯಿಂದ ಮಲ್ಪೆ ಬಂದರಿಗೆ ದಾಳಿ ನಡೆಸಲಾಗಿದೆ. ಮೀನು ಆಯುವ ಕೆಲಸದಲ್ಲಿದ್ದ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಂದಿ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ, ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಸುನಂದಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಸಾವಿತ್ರಿ, ಅರುಣಾ, ಮಲ್ಪೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸವಿತಾ, ಜಗದೀಶ್, ನಿತ್ಯಾನಂದ ಒಳಕಾಡು, ಶಿಲ್ಪಾ, ಸುಶ್ಮಿತಾ, ಮಕ್ಕಳ ಸಹಾಯವಾಣಿಯ ಕಸ್ತೂರಿ, ತ್ರಿವೇಣಿ, ನೇತ್ರ, ವಿಶ್ವಾಸದಮನೆ ಶಂಕರಪುರ ಸಂಸ್ಥೆಯ ಕ್ರಿಸ್ಟೋಪರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
7 children belonging to Ballari and Koppal districts, who were found picking fish there were rescued from child protection unit at Malpe, Udupi.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm