ಬ್ರೇಕಿಂಗ್ ನ್ಯೂಸ್
17-05-23 05:43 pm Mangalore Correspondent ಕರಾವಳಿ
ಮಂಗಳೂರು, ಮೇ 17 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಓಎಂ ಪಿಎಲ್ ಘಟಕಕ್ಕೆ ಸೇರಿದ ಬಸ್ಸಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಬಜ್ಪೆ- ಪೆರ್ಮುದೆಯಲ್ಲಿ ಇರುವ ಒಎಂಪಿಎಲ್ ಕೈಗಾರಿಕೆಗೆ ಕಟೀಲು ಭಾಗದಿಂದ ನೌಕರರನ್ನು ಒಯ್ಯುತ್ತಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ.
ಕಟೀಲು ಕಡೆಯ ನೌಕರರನ್ನು ಬಿಟ್ಟು ಬಸ್ ವಾಪಸ್ಸಾಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದರು. ಅವರು ಕೂಡಲೇ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಶಾಟ್ ಸರ್ಕಿಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದ್ದು ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ.



ಬೆಂಕಿ ಕಾಣಿಸಿಕೊಂಡ ಸಂದರ್ಭ ನೀರು ಸರಬರಾಜು ಮಾಡುವ ಮೂರುಕಾವೇರಿಯ ನೀರಿನ ಟ್ಯಾಂಕರ್ ಈ ರಸ್ತೆಯಲ್ಲಿ ಬಂದಿದ್ದು ಕೂಡಲೇ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ, ಆದರೆ ಅಷ್ಟರಲ್ಲೇ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಕಟೀಲು ದೇವಳದ ಸಿಂಬಂದಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದು ಹೆಚ್ಚನ ಅವಘಡ ತಪ್ಪಿಸಿದ್ದಾರೆ.
A private bus owned by OMPL company caught fire in front of the Kateel Durgaparameshwari temple on the outskirts of the city on Wednesday, May 17.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm