ಬ್ರೇಕಿಂಗ್ ನ್ಯೂಸ್
17-05-23 05:43 pm Mangalore Correspondent ಕರಾವಳಿ
ಮಂಗಳೂರು, ಮೇ 17 : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಓಎಂ ಪಿಎಲ್ ಘಟಕಕ್ಕೆ ಸೇರಿದ ಬಸ್ಸಿಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಬಜ್ಪೆ- ಪೆರ್ಮುದೆಯಲ್ಲಿ ಇರುವ ಒಎಂಪಿಎಲ್ ಕೈಗಾರಿಕೆಗೆ ಕಟೀಲು ಭಾಗದಿಂದ ನೌಕರರನ್ನು ಒಯ್ಯುತ್ತಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ.
ಕಟೀಲು ಕಡೆಯ ನೌಕರರನ್ನು ಬಿಟ್ಟು ಬಸ್ ವಾಪಸ್ಸಾಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದರು. ಅವರು ಕೂಡಲೇ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಶಾಟ್ ಸರ್ಕಿಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದ್ದು ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ.



ಬೆಂಕಿ ಕಾಣಿಸಿಕೊಂಡ ಸಂದರ್ಭ ನೀರು ಸರಬರಾಜು ಮಾಡುವ ಮೂರುಕಾವೇರಿಯ ನೀರಿನ ಟ್ಯಾಂಕರ್ ಈ ರಸ್ತೆಯಲ್ಲಿ ಬಂದಿದ್ದು ಕೂಡಲೇ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ, ಆದರೆ ಅಷ್ಟರಲ್ಲೇ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಕಟೀಲು ದೇವಳದ ಸಿಂಬಂದಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದು ಹೆಚ್ಚನ ಅವಘಡ ತಪ್ಪಿಸಿದ್ದಾರೆ.
A private bus owned by OMPL company caught fire in front of the Kateel Durgaparameshwari temple on the outskirts of the city on Wednesday, May 17.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm