ಬ್ರೇಕಿಂಗ್ ನ್ಯೂಸ್
17-05-23 10:31 pm Mangalore Correspondent ಕರಾವಳಿ
ಮಂಗಳೂರು, ಮೇ 17: ಟ್ರಾಫಿಕ್ ನಿಯಂತ್ರಣ ಮತ್ತು ಅಪಘಾತ ಸಂದರ್ಭಗಳಲ್ಲಿ ಟ್ರಾಫಿಕ್ ಪೊಲೀಸರ ತುರ್ತು ಸ್ಪಂದನೆಗಾಗಿ ವಿಶೇಷ ರೀತಿಯ ಬೈಕ್ ಸೇವೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಜಾರಿಗೆ ತಂದಿದ್ದಾರೆ.
ಕೋಬ್ರಾ ಹೆಸರಿನ ನಾಲ್ಕು ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದ್ದು, ತುರ್ತಾಗಿ ಸ್ಪಂದಿಸುವ ಟಾರ್ಗೆಟ್ ಕೊಡಲಾಗಿದೆ. ಬೈಕಿನಲ್ಲಿ ಸೈರನ್ ಹೊಡೆಯುವ ವ್ಯವಸ್ಥೆ ಮತ್ತು ಮೈಕ್ ಸೆಟಪ್ ಕೂಡ ಇರಲಿದೆ. ಯಾವುದೇ ಕಡೆ ಟ್ರಾಫಿಕ್ ದಟ್ಟಣೆಯಾಗಿದ್ದಲ್ಲಿ ಆ ಜಾಗವನ್ನು ಕೂಡಲೇ ತಲುಪುವ ಗುರಿ ಇರಿಸಲಾಗಿದೆ.
ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದಲ್ಲಿ ಅಥವಾ ನೋ ಪಾರ್ಕಿಂಗ್ ಏರಿಯಾದಲ್ಲಿ ವಾಹನ ಬಿಟ್ಟು ಹೋಗಿದ್ದಲ್ಲಿ ಅದರಿಂದಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದ್ದಲ್ಲಿ ಕೋಬ್ರಾಗಳು ತಕ್ಷಣ ತೆರಳಿ, ಕ್ರಮ ವಹಿಸುವುದು. ಅಗತ್ಯ ಬಿದ್ದರೆ, ವೀಲ್ ಲಾಕ್ ಹಾಕಿ ಕ್ರಮ ಜರುಗಿಸುವುದು. ಫುಟ್ ಪಾತ್ ಗಳಲ್ಲಿ ಪಾರ್ಕ್ ಮಾಡಿದ್ದಲ್ಲಿ ವಾಹನ ತೆರವುಗೊಳಿಸುವುದು. ಇದಕ್ಕಾಗಿ ನಗರದಲ್ಲಿ ಪೂರ್ತಿಯಾಗಿ ಈ ಕೋಬ್ರಾಗಳು ಎಲ್ಲ ಕಡೆ ಸಂಚರಿಸುತ್ತಿರಬೇಕು ಎಂದು ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ.
ಅಲ್ಲದೆ, ವಿಐಪಿ ವಾಹನ ಅಥವಾ ಆಂಬುಲೆನ್ಸ್ ಬರುತ್ತಿದ್ದಲ್ಲಿ ರಸ್ತೆ ತೆರವು ಮಾಡಿ, ಗ್ರೀನ್ ಕಾರಿಡಾರ್ ನಿರ್ಮಿಸುವ ಕೆಲಸವನ್ನೂ ಈ ಕೋಬ್ರಾಗಳಿಗೆ ವಹಿಸಲಾಗಿದೆ. ಕೆಂಪು ಬಣ್ಣದ ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದೆ.
Mangalore police induct 4 Cobra motorcycles for better traffic management, and emergency accident. Two vehicles each will be assigned to Traffic East and Traffic West police stations in the commissionerate. Police commissioner Kuldeep Kumar Jain further said Cobra personnel would regulate vehicular parking whenever they are informed about irregular or unauthorised parking.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:48 pm
Mangalore Correspondent
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm