ಬ್ರೇಕಿಂಗ್ ನ್ಯೂಸ್
17-05-23 10:31 pm Mangalore Correspondent ಕರಾವಳಿ
ಮಂಗಳೂರು, ಮೇ 17: ಟ್ರಾಫಿಕ್ ನಿಯಂತ್ರಣ ಮತ್ತು ಅಪಘಾತ ಸಂದರ್ಭಗಳಲ್ಲಿ ಟ್ರಾಫಿಕ್ ಪೊಲೀಸರ ತುರ್ತು ಸ್ಪಂದನೆಗಾಗಿ ವಿಶೇಷ ರೀತಿಯ ಬೈಕ್ ಸೇವೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಜಾರಿಗೆ ತಂದಿದ್ದಾರೆ.
ಕೋಬ್ರಾ ಹೆಸರಿನ ನಾಲ್ಕು ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದ್ದು, ತುರ್ತಾಗಿ ಸ್ಪಂದಿಸುವ ಟಾರ್ಗೆಟ್ ಕೊಡಲಾಗಿದೆ. ಬೈಕಿನಲ್ಲಿ ಸೈರನ್ ಹೊಡೆಯುವ ವ್ಯವಸ್ಥೆ ಮತ್ತು ಮೈಕ್ ಸೆಟಪ್ ಕೂಡ ಇರಲಿದೆ. ಯಾವುದೇ ಕಡೆ ಟ್ರಾಫಿಕ್ ದಟ್ಟಣೆಯಾಗಿದ್ದಲ್ಲಿ ಆ ಜಾಗವನ್ನು ಕೂಡಲೇ ತಲುಪುವ ಗುರಿ ಇರಿಸಲಾಗಿದೆ.

ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದಲ್ಲಿ ಅಥವಾ ನೋ ಪಾರ್ಕಿಂಗ್ ಏರಿಯಾದಲ್ಲಿ ವಾಹನ ಬಿಟ್ಟು ಹೋಗಿದ್ದಲ್ಲಿ ಅದರಿಂದಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದ್ದಲ್ಲಿ ಕೋಬ್ರಾಗಳು ತಕ್ಷಣ ತೆರಳಿ, ಕ್ರಮ ವಹಿಸುವುದು. ಅಗತ್ಯ ಬಿದ್ದರೆ, ವೀಲ್ ಲಾಕ್ ಹಾಕಿ ಕ್ರಮ ಜರುಗಿಸುವುದು. ಫುಟ್ ಪಾತ್ ಗಳಲ್ಲಿ ಪಾರ್ಕ್ ಮಾಡಿದ್ದಲ್ಲಿ ವಾಹನ ತೆರವುಗೊಳಿಸುವುದು. ಇದಕ್ಕಾಗಿ ನಗರದಲ್ಲಿ ಪೂರ್ತಿಯಾಗಿ ಈ ಕೋಬ್ರಾಗಳು ಎಲ್ಲ ಕಡೆ ಸಂಚರಿಸುತ್ತಿರಬೇಕು ಎಂದು ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ.
ಅಲ್ಲದೆ, ವಿಐಪಿ ವಾಹನ ಅಥವಾ ಆಂಬುಲೆನ್ಸ್ ಬರುತ್ತಿದ್ದಲ್ಲಿ ರಸ್ತೆ ತೆರವು ಮಾಡಿ, ಗ್ರೀನ್ ಕಾರಿಡಾರ್ ನಿರ್ಮಿಸುವ ಕೆಲಸವನ್ನೂ ಈ ಕೋಬ್ರಾಗಳಿಗೆ ವಹಿಸಲಾಗಿದೆ. ಕೆಂಪು ಬಣ್ಣದ ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದೆ.
Mangalore police induct 4 Cobra motorcycles for better traffic management, and emergency accident. Two vehicles each will be assigned to Traffic East and Traffic West police stations in the commissionerate. Police commissioner Kuldeep Kumar Jain further said Cobra personnel would regulate vehicular parking whenever they are informed about irregular or unauthorised parking.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm