ಬ್ರೇಕಿಂಗ್ ನ್ಯೂಸ್
17-05-23 10:31 pm Mangalore Correspondent ಕರಾವಳಿ
ಮಂಗಳೂರು, ಮೇ 17: ಟ್ರಾಫಿಕ್ ನಿಯಂತ್ರಣ ಮತ್ತು ಅಪಘಾತ ಸಂದರ್ಭಗಳಲ್ಲಿ ಟ್ರಾಫಿಕ್ ಪೊಲೀಸರ ತುರ್ತು ಸ್ಪಂದನೆಗಾಗಿ ವಿಶೇಷ ರೀತಿಯ ಬೈಕ್ ಸೇವೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಜಾರಿಗೆ ತಂದಿದ್ದಾರೆ.
ಕೋಬ್ರಾ ಹೆಸರಿನ ನಾಲ್ಕು ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದ್ದು, ತುರ್ತಾಗಿ ಸ್ಪಂದಿಸುವ ಟಾರ್ಗೆಟ್ ಕೊಡಲಾಗಿದೆ. ಬೈಕಿನಲ್ಲಿ ಸೈರನ್ ಹೊಡೆಯುವ ವ್ಯವಸ್ಥೆ ಮತ್ತು ಮೈಕ್ ಸೆಟಪ್ ಕೂಡ ಇರಲಿದೆ. ಯಾವುದೇ ಕಡೆ ಟ್ರಾಫಿಕ್ ದಟ್ಟಣೆಯಾಗಿದ್ದಲ್ಲಿ ಆ ಜಾಗವನ್ನು ಕೂಡಲೇ ತಲುಪುವ ಗುರಿ ಇರಿಸಲಾಗಿದೆ.

ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದಲ್ಲಿ ಅಥವಾ ನೋ ಪಾರ್ಕಿಂಗ್ ಏರಿಯಾದಲ್ಲಿ ವಾಹನ ಬಿಟ್ಟು ಹೋಗಿದ್ದಲ್ಲಿ ಅದರಿಂದಾಗಿ ಟ್ರಾಫಿಕ್ ಸಮಸ್ಯೆಯಾಗುತ್ತಿದ್ದಲ್ಲಿ ಕೋಬ್ರಾಗಳು ತಕ್ಷಣ ತೆರಳಿ, ಕ್ರಮ ವಹಿಸುವುದು. ಅಗತ್ಯ ಬಿದ್ದರೆ, ವೀಲ್ ಲಾಕ್ ಹಾಕಿ ಕ್ರಮ ಜರುಗಿಸುವುದು. ಫುಟ್ ಪಾತ್ ಗಳಲ್ಲಿ ಪಾರ್ಕ್ ಮಾಡಿದ್ದಲ್ಲಿ ವಾಹನ ತೆರವುಗೊಳಿಸುವುದು. ಇದಕ್ಕಾಗಿ ನಗರದಲ್ಲಿ ಪೂರ್ತಿಯಾಗಿ ಈ ಕೋಬ್ರಾಗಳು ಎಲ್ಲ ಕಡೆ ಸಂಚರಿಸುತ್ತಿರಬೇಕು ಎಂದು ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ.
ಅಲ್ಲದೆ, ವಿಐಪಿ ವಾಹನ ಅಥವಾ ಆಂಬುಲೆನ್ಸ್ ಬರುತ್ತಿದ್ದಲ್ಲಿ ರಸ್ತೆ ತೆರವು ಮಾಡಿ, ಗ್ರೀನ್ ಕಾರಿಡಾರ್ ನಿರ್ಮಿಸುವ ಕೆಲಸವನ್ನೂ ಈ ಕೋಬ್ರಾಗಳಿಗೆ ವಹಿಸಲಾಗಿದೆ. ಕೆಂಪು ಬಣ್ಣದ ಗ್ಲಾಮರ್ ಬೈಕ್ ಗಳನ್ನು ಟ್ರಾಫಿಕ್ ಪೊಲೀಸರಿಗೆ ನೀಡಲಾಗಿದೆ.
Mangalore police induct 4 Cobra motorcycles for better traffic management, and emergency accident. Two vehicles each will be assigned to Traffic East and Traffic West police stations in the commissionerate. Police commissioner Kuldeep Kumar Jain further said Cobra personnel would regulate vehicular parking whenever they are informed about irregular or unauthorised parking.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm