ಬ್ರೇಕಿಂಗ್ ನ್ಯೂಸ್
18-05-23 04:28 pm Mangalore Correspondent ಕರಾವಳಿ
ಮಂಗಳೂರು, ಮೇ 18 : ಕರಾವಳಿಯ ಹೆಮ್ಮೆಯ ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಜಾನಪದ ಕ್ರೀಡೆ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ ಸುಪ್ರೀಂ ಕೋರ್ಟಿನ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ. ಈ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ. ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಮೂಲಕ ನ್ಯಾಯ ದೊರಕಿದೆ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬೃಜೇಶ್ ಚೌಟ ಹೇಳಿದ್ದಾರೆ.
ಕಂಬಳದ ನಿಷೇಧದ ಬಗೆಗೆ ಪ್ರಾಣಿ ದಯಾ ಸಂಘಗಳ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದು, ಈ ಹಿಂದೆ ಕರ್ನಾಟಕ ಸರಕಾರ ಪ್ರಾಣಿ ಹಿಂಸಾ ಕಾಯ್ದೆಗೆ ತಂದ ತಿದ್ದುಪಡಿಯನ್ನು ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದೆ. ಇದರಿಂದ ನಮ್ಮ ಹೆಮ್ಮೆಯ ಕಂಬಳವನ್ನು ಸುಸೂತ್ರವಾಗಿ ನಡೆಸಲು ಹೆಚ್ಚಿನ ಶಕ್ತಿ ಬಂದಂತಾಗಿದೆ.


ಈ ಹೋರಾಟದಲ್ಲಿ ಸಹಕರಿಸಿದ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ, ಎಲ್ಲಾ ಜನಪ್ರತಿನಿಧಿಗಳಿಗೆ, ಜಿಲ್ಲಾ ಕಂಬಳ ಸಮಿತಿಗೆ, ಎಲ್ಲಾ ಕಂಬಳ ಆಯೋಜಕರುಗಳಿಗೆ, ಕಂಬಳದ ಕೋಣಗಳ ಮಾಲೀಕರಿಗೆ, ಕಂಬಳದ ಉಳಿವಿಗಾಗಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಬೃಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The Supreme Court on May 18 upheld the Prevention of Cruelty to Animals (Tamil Nadu Amendment) Act of 2017 and Prevention of Cruelty to Animals (Conduct of Jallikattu) Rules of 2017, saying that the traditional bull-taming sport ‘Jallikattu’ has been going on in Tamil Nadu for the last century.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm