ಬ್ರೇಕಿಂಗ್ ನ್ಯೂಸ್
25-05-23 12:47 pm Mangalore Correspondent ಕರಾವಳಿ
ಮಂಗಳೂರು, ಮೇ 25 : ದುಬೈಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದು ಬೆಳಗ್ಗೆ 8.30ರ ವೇಳೆಗೆ ಮಂಗಳೂರಿನಿಂದ ದುಬೈಗೆ ಹೊರಡಲು ಅನುವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದೆ. ಪ್ರಯಾಣಿಕರನ್ನು ಹೊತ್ತುಕೊಂಡು ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗಲೇ ಹಕ್ಕಿಯೊಂದು ಹಾರಿ ಬಂದು ವಿಮಾನದ ರೆಕ್ಕೆಗೆ ಬಡಿದಿದೆ. ಏಕಾಏಕಿ ರೆಕ್ಕೆಯ ಭಾಗಕ್ಕೆ ಡಿಕ್ಕಿಯಾಗಿದ್ದರಿಂದ ತಕ್ಷಣ ಅಪಾಯದ ಸೂಚನೆ ಅರಿತ ಪೈಲಟ್, ನಿಲ್ದಾಣದ ಮಾಹಿತಿ ಕೇಂದ್ರಕ್ಕೆ ಸೂಚನೆ ರವಾನಿಸಿದ್ದಾರೆ. ಅಲ್ಲದೆ, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಸ್ ಬಂದಿದ್ದು ಕೂಡಲೇ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ.
ಆನಂತರ, ಎಲ್ಲ ಪ್ರಯಾಣಿಕರನ್ನ ಇಳಿಸಿ ತಪಾಸಣೆ ಕೈಗೊಂಡಿದ್ದು ಅದೇ ವೇಳೆಗೆ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ಇಂಡಿಗೋ ವಿಮಾನದಲ್ಲಿ ದುಬೈ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿಯಿಂದ ಯಾವುದೇ ಅಪಾಯ ಸಂಭವಿಸಿಲ್ಲವಾದರೂ, ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾಯಿತು.
Major tragedy was averted at the Mangaluru International Airport in Karnataka's Dakshina Kannada district when a Dubai-bound Indigo flight suffered a bird hit while taking off on Thursday.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm