ಬ್ರೇಕಿಂಗ್ ನ್ಯೂಸ್
26-05-23 10:58 pm Udupi Correspondent ಕರಾವಳಿ
ಉಡುಪಿ, ಮೇ 26 : ಶ್ವಾನ ಅಂದರೆ ಸ್ವಾಮಿನಿಷ್ಠೆಗೆ ಹೆಸರಾದ ಪ್ರಾಣಿ. ಅದಕ್ಕೆ ಅನ್ನ ಹಾಕಿದ ಋಣವನ್ನು ನಾಯಿ ಯಾವತ್ತೂ ಮರೆಯಲ್ಲ. ಇದೇ ರೀತಿ ನಿಷ್ಠೆ ಮೆರೆದ ನಾಯಿಯೊಂದು ಮನೆ ಮಾಲೀಕನನ್ನು ಬಿಟ್ಟು ಅನ್ನ ಹಾಕಿ ಸಲಹಿದ ಮನೆ ಕೆಲಸದಾಕೆಯ ಜೊತೆಗೆ ಬಸ್ ಹತ್ತಿದ ಘಟನೆ ಉಡುಪಿಯಲ್ಲಿ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಉಡುಪಿ ಹೊರವಲಯದ ಅಮ್ಮುಂಜೆ ರಸ್ತೆಯ ಸರಸ್ವತಿ ನಗರದಲ್ಲಿ ಮನೆ ಕೆಲಸದಾಕೆ ಕೆಲಸ ಮುಗಿಸಿ ಎಂದಿನಂತೆ ಬಸ್ಸನ್ನೇರಿದ್ದಳು. ಜೊತೆಗೆ ಬೆನ್ನು ಹತ್ತಿದ್ದ ನಾಯಿ ಆಕೆಯ ಜೊತೆಗೆ ಬಸ್ ಹತ್ತಿದೆ. ಬಸ್ಸಿನ ನಿರ್ವಾಹಕ ಎಷ್ಟು ಪ್ರಯತ್ನ ಪಟ್ಟರೂ ನಾಯಿ ಕೆಳಗಿಳಿಯಲಿಲ್ಲ. ಮನೆ ಕೆಲಸದಾಕೆ ಮಹಿಳೆ ಎಲ್ಲಿ ಹೋಗಿ ಕುಳಿತಳೋ ಅಲ್ಲಿಯೇ ಪಕ್ಕದಲ್ಲಿ ನಿಂತುಬಿಟ್ಟಿತ್ತು.


ಕೊನೆಗೆ, ಬಸ್ ನಿರ್ವಾಹಕ ಮಹಿಳೆಯನ್ನೇ ಬಸ್ ಇಳಿಯಲು ಸೂಚಿಸಿದ್ದಾರೆ. ಹಿಂದಿನ ಬಾಗಿಲಲ್ಲಿ ಮಹಿಳೆ ಇಳಿಯುತ್ತಿದ್ದಂತೆ ನಾಯಿ ಕೂಡ ಇಳಿದು ಬಂತು. ಅನ್ನ ಹಾಕಿ ಸಲಹಿದ ಪ್ರೀತಿಯೋ, ತನ್ನನ್ನು ಬಿಟ್ಟು ಪ್ರೀತಿಯ ತಾಯಿ ಹೋಗುತ್ತಿದ್ದಾಳೆ ಎಂದೋ ಏನೋ ನಾಯಿ ಮನೆ ಕೆಲಸದಾಕೆ ಮಹಿಳೆಯನ್ನು ಬಿಟ್ಟು ಕೊಡಲೇ ಇಲ್ಲ. ಆಮೂಲಕ ಸ್ವಾಮಿ ನಿಷ್ಠೆ ಮೆರೆದ ನಾಯಿಯ ವಿಡಿಯೋ ಉಡುಪಿಯಲ್ಲಿ ವೈರಲ್ ಆಗಿದೆ.
A pet #dog followed a house maid, who was working for owners of the dog, in the #bus as the woman was leaving for her home. This incident is reported from Ammunje Road bus stand at Saraswati Nagar here in #Udupi #pets #BreakingNews pic.twitter.com/laKlrymKyT
— Headline Karnataka (@hknewsonline) May 26, 2023
A pet dog followed a house maid, who was working for owners of the dog, in the bus as the woman was leaving for her home. This incident is reported from Ammunje Road bus stand at Saraswati Nagar here.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm