ಬ್ರೇಕಿಂಗ್ ನ್ಯೂಸ್
26-05-23 10:58 pm Udupi Correspondent ಕರಾವಳಿ
ಉಡುಪಿ, ಮೇ 26 : ಶ್ವಾನ ಅಂದರೆ ಸ್ವಾಮಿನಿಷ್ಠೆಗೆ ಹೆಸರಾದ ಪ್ರಾಣಿ. ಅದಕ್ಕೆ ಅನ್ನ ಹಾಕಿದ ಋಣವನ್ನು ನಾಯಿ ಯಾವತ್ತೂ ಮರೆಯಲ್ಲ. ಇದೇ ರೀತಿ ನಿಷ್ಠೆ ಮೆರೆದ ನಾಯಿಯೊಂದು ಮನೆ ಮಾಲೀಕನನ್ನು ಬಿಟ್ಟು ಅನ್ನ ಹಾಕಿ ಸಲಹಿದ ಮನೆ ಕೆಲಸದಾಕೆಯ ಜೊತೆಗೆ ಬಸ್ ಹತ್ತಿದ ಘಟನೆ ಉಡುಪಿಯಲ್ಲಿ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಉಡುಪಿ ಹೊರವಲಯದ ಅಮ್ಮುಂಜೆ ರಸ್ತೆಯ ಸರಸ್ವತಿ ನಗರದಲ್ಲಿ ಮನೆ ಕೆಲಸದಾಕೆ ಕೆಲಸ ಮುಗಿಸಿ ಎಂದಿನಂತೆ ಬಸ್ಸನ್ನೇರಿದ್ದಳು. ಜೊತೆಗೆ ಬೆನ್ನು ಹತ್ತಿದ್ದ ನಾಯಿ ಆಕೆಯ ಜೊತೆಗೆ ಬಸ್ ಹತ್ತಿದೆ. ಬಸ್ಸಿನ ನಿರ್ವಾಹಕ ಎಷ್ಟು ಪ್ರಯತ್ನ ಪಟ್ಟರೂ ನಾಯಿ ಕೆಳಗಿಳಿಯಲಿಲ್ಲ. ಮನೆ ಕೆಲಸದಾಕೆ ಮಹಿಳೆ ಎಲ್ಲಿ ಹೋಗಿ ಕುಳಿತಳೋ ಅಲ್ಲಿಯೇ ಪಕ್ಕದಲ್ಲಿ ನಿಂತುಬಿಟ್ಟಿತ್ತು.


ಕೊನೆಗೆ, ಬಸ್ ನಿರ್ವಾಹಕ ಮಹಿಳೆಯನ್ನೇ ಬಸ್ ಇಳಿಯಲು ಸೂಚಿಸಿದ್ದಾರೆ. ಹಿಂದಿನ ಬಾಗಿಲಲ್ಲಿ ಮಹಿಳೆ ಇಳಿಯುತ್ತಿದ್ದಂತೆ ನಾಯಿ ಕೂಡ ಇಳಿದು ಬಂತು. ಅನ್ನ ಹಾಕಿ ಸಲಹಿದ ಪ್ರೀತಿಯೋ, ತನ್ನನ್ನು ಬಿಟ್ಟು ಪ್ರೀತಿಯ ತಾಯಿ ಹೋಗುತ್ತಿದ್ದಾಳೆ ಎಂದೋ ಏನೋ ನಾಯಿ ಮನೆ ಕೆಲಸದಾಕೆ ಮಹಿಳೆಯನ್ನು ಬಿಟ್ಟು ಕೊಡಲೇ ಇಲ್ಲ. ಆಮೂಲಕ ಸ್ವಾಮಿ ನಿಷ್ಠೆ ಮೆರೆದ ನಾಯಿಯ ವಿಡಿಯೋ ಉಡುಪಿಯಲ್ಲಿ ವೈರಲ್ ಆಗಿದೆ.
A pet #dog followed a house maid, who was working for owners of the dog, in the #bus as the woman was leaving for her home. This incident is reported from Ammunje Road bus stand at Saraswati Nagar here in #Udupi #pets #BreakingNews pic.twitter.com/laKlrymKyT
— Headline Karnataka (@hknewsonline) May 26, 2023
A pet dog followed a house maid, who was working for owners of the dog, in the bus as the woman was leaving for her home. This incident is reported from Ammunje Road bus stand at Saraswati Nagar here.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm