ಬ್ರೇಕಿಂಗ್ ನ್ಯೂಸ್
26-05-23 10:58 pm Udupi Correspondent ಕರಾವಳಿ
ಉಡುಪಿ, ಮೇ 26 : ಶ್ವಾನ ಅಂದರೆ ಸ್ವಾಮಿನಿಷ್ಠೆಗೆ ಹೆಸರಾದ ಪ್ರಾಣಿ. ಅದಕ್ಕೆ ಅನ್ನ ಹಾಕಿದ ಋಣವನ್ನು ನಾಯಿ ಯಾವತ್ತೂ ಮರೆಯಲ್ಲ. ಇದೇ ರೀತಿ ನಿಷ್ಠೆ ಮೆರೆದ ನಾಯಿಯೊಂದು ಮನೆ ಮಾಲೀಕನನ್ನು ಬಿಟ್ಟು ಅನ್ನ ಹಾಕಿ ಸಲಹಿದ ಮನೆ ಕೆಲಸದಾಕೆಯ ಜೊತೆಗೆ ಬಸ್ ಹತ್ತಿದ ಘಟನೆ ಉಡುಪಿಯಲ್ಲಿ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಉಡುಪಿ ಹೊರವಲಯದ ಅಮ್ಮುಂಜೆ ರಸ್ತೆಯ ಸರಸ್ವತಿ ನಗರದಲ್ಲಿ ಮನೆ ಕೆಲಸದಾಕೆ ಕೆಲಸ ಮುಗಿಸಿ ಎಂದಿನಂತೆ ಬಸ್ಸನ್ನೇರಿದ್ದಳು. ಜೊತೆಗೆ ಬೆನ್ನು ಹತ್ತಿದ್ದ ನಾಯಿ ಆಕೆಯ ಜೊತೆಗೆ ಬಸ್ ಹತ್ತಿದೆ. ಬಸ್ಸಿನ ನಿರ್ವಾಹಕ ಎಷ್ಟು ಪ್ರಯತ್ನ ಪಟ್ಟರೂ ನಾಯಿ ಕೆಳಗಿಳಿಯಲಿಲ್ಲ. ಮನೆ ಕೆಲಸದಾಕೆ ಮಹಿಳೆ ಎಲ್ಲಿ ಹೋಗಿ ಕುಳಿತಳೋ ಅಲ್ಲಿಯೇ ಪಕ್ಕದಲ್ಲಿ ನಿಂತುಬಿಟ್ಟಿತ್ತು.


ಕೊನೆಗೆ, ಬಸ್ ನಿರ್ವಾಹಕ ಮಹಿಳೆಯನ್ನೇ ಬಸ್ ಇಳಿಯಲು ಸೂಚಿಸಿದ್ದಾರೆ. ಹಿಂದಿನ ಬಾಗಿಲಲ್ಲಿ ಮಹಿಳೆ ಇಳಿಯುತ್ತಿದ್ದಂತೆ ನಾಯಿ ಕೂಡ ಇಳಿದು ಬಂತು. ಅನ್ನ ಹಾಕಿ ಸಲಹಿದ ಪ್ರೀತಿಯೋ, ತನ್ನನ್ನು ಬಿಟ್ಟು ಪ್ರೀತಿಯ ತಾಯಿ ಹೋಗುತ್ತಿದ್ದಾಳೆ ಎಂದೋ ಏನೋ ನಾಯಿ ಮನೆ ಕೆಲಸದಾಕೆ ಮಹಿಳೆಯನ್ನು ಬಿಟ್ಟು ಕೊಡಲೇ ಇಲ್ಲ. ಆಮೂಲಕ ಸ್ವಾಮಿ ನಿಷ್ಠೆ ಮೆರೆದ ನಾಯಿಯ ವಿಡಿಯೋ ಉಡುಪಿಯಲ್ಲಿ ವೈರಲ್ ಆಗಿದೆ.
A pet #dog followed a house maid, who was working for owners of the dog, in the #bus as the woman was leaving for her home. This incident is reported from Ammunje Road bus stand at Saraswati Nagar here in #Udupi #pets #BreakingNews pic.twitter.com/laKlrymKyT
— Headline Karnataka (@hknewsonline) May 26, 2023
A pet dog followed a house maid, who was working for owners of the dog, in the bus as the woman was leaving for her home. This incident is reported from Ammunje Road bus stand at Saraswati Nagar here.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm