ಬ್ರೇಕಿಂಗ್ ನ್ಯೂಸ್
29-05-23 12:50 pm Udupi Correspondent ಕರಾವಳಿ
ಬೈಂದೂರು, ಮೇ 29: ಉದ್ಯೋಗ ಸಿಗದೆ ಮನನೊಂದ ಯುವತಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು.
ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನನೊಂದು ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೇಣಿಗೆ ಶರಣಾಗಿದ್ದ ಗೌತಮಿ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Unemployed depression, 22 year old girl commits suicide in Byndoor Udupi.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm