ಬ್ರೇಕಿಂಗ್ ನ್ಯೂಸ್
30-10-20 12:06 pm Mangalore Correspondent ಕರಾವಳಿ
ಬೆಳ್ತಂಗಡಿ, ಅಕ್ಟೋಬರ್ 30: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆಮರಿ ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದು ಬಿಟ್ಟ ಘಟನೆ ತಾಲೂಕಿನ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನಿನ್ನೆ ರಾತ್ರಿ ಆನೆಗಳ ಹಿಂಡು ನುಗ್ಗಿದ್ದು ಅಡಿಕೆ ತೋಟವನ್ನು ನಾಶ ಮಾಡಿದೆ. ಆದರೆ ಆನೆಗಳ ಹಿಂಡು ತೋಟದಿಂದ ಮರಳಿ ಕಾಡಿಗೆ ಹೋಗುವ ವೇಳೆಗೆ ಮರಿಯಾನೆ ಉಳಿದು ಬಿಟ್ಟಿದೆ. ಆನೆಯ ಮರಿ ತೋಟದಲ್ಲೇ ಉಳಿದು ತಾಯಿ ಆನೆಗಾಗಿ ಕರೆಯುತ್ತಾ ಊಳಿಡುತ್ತಿರುವುದು ಕಂಡುಬಂದಿದೆ.

ಡೀಕಯ್ಯ ಗೌಡರು ಬೆಳಗ್ಗೆ ತೋಟಕ್ಕೆ ಹೋದಾಗ, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕುತೂಲಹಲದಿಂದ ಜನರೂ ಭೇಟಿ ನೀಡುತ್ತಿದ್ದಾರೆ.
A wild baby elephant was found inside farmland in Belthanagady after its mother destroys the farm and leaving its baby abandoned.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 04:36 pm
HK News Staffer
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm