ಬ್ರೇಕಿಂಗ್ ನ್ಯೂಸ್
31-05-23 12:31 pm Mangalore Correspondent ಕರಾವಳಿ
ಉಳ್ಳಾಲ, ಮೇ 31: ಸ್ಯಾಂಡಲ್ ವುಡ್ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು ತುಂಬಾ ಚೆನ್ನಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾರಾಮ್ ಹೇಳಿದರು.



ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು. ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ, ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ, ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ, ಟ್ರಸ್ಟಿಗಳಾದ ಮಹಾಬಲ ಹೆಗ್ಡೆ , ಪ್ರೀತಮ್ ಶೆಟ್ಟಿ, ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Kannada actress Rachita Ram visits koragajja temple in kuthar at Ullal in Mangalore. Speaking to the media Persons she said she came to offer prayer for the upcoming movie Bad Manners.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm