ಬ್ರೇಕಿಂಗ್ ನ್ಯೂಸ್
01-06-23 07:33 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಎರಡು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ.
ಮೇ 30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಿಗೂಢವಾಗಿ ಕಣ್ಮರೆಯಾಗಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಂದಿ ನಾಪತ್ತೆ ದೂರು ದಾಖಲಿಸಿದ್ದರು.
ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ 31 ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲ ಸಿಕ್ಕಿದ್ದವು. ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇದೀಗ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬಂಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.
35-year-old lab technician Jayaraj who went missing from Harekala in Mangalore found in Ballari. Jayaraj (35), a resident of Harekala Panjilaguli, who went missing under mysterious circumstances has been found in Ballari. His family members have gone to Ballari.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm