ಬ್ರೇಕಿಂಗ್ ನ್ಯೂಸ್
01-06-23 09:14 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ಹಿಂದೂ ವಿದ್ಯಾರ್ಥಿನಿಯರು ಹಾಗೂ ಮೂವರು ಅನ್ಯಮತೀಯ ವಿದ್ಯಾರ್ಥಿಗಳನ್ನ ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿ ತಂಡವೊಂದು ಇವರನ್ನು ಹಿಂಬಾಲಿಸಿತ್ತು. ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಅನ್ಯಮತೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೊತೆಗಿದ್ದ ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆಂದು ಪೊಲೀಸರಲ್ಲಿ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಸೋಮೇಶ್ವರ ಸಮುದ್ರ ತೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
Mangalore Moral policing in Someshwar Beach, three Kerala students of different faith assaulted.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm