ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm