ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am