ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm