ಬ್ರೇಕಿಂಗ್ ನ್ಯೂಸ್
30-10-20 12:49 pm Mangalore Reporter ಕರಾವಳಿ
ಪಡುಬಿದ್ರಿ, ಅಕ್ಟೋಬರ್ 30 : ಕೊರೊನಾ ಕಾರಣ ಸಾಲ ಮರು ಪಾವತಿಸಲು ಆಗದ ಚಿಂತೆಯಲ್ಲಿ ಪಡುಬಿದ್ರಿಯ ಆಟೋ ಚಾಲಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಎಂ. ಸತೀಶ್ ಪೂಜಾರಿ (58) ಎಂಬವರಾಗಿದ್ದು ಈ ಹಿಂದೆ ಬಸ್ ಚಾಲಕರಾಗಿದ್ದರು. ಬಳಿಕ ಪಡುಬಿದ್ರಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿ ತೊಡಗಿಸಿದ್ದರು. ಸ್ವಂತ ರಿಕ್ಷಾ ಹೊಂದಲು ಹಾಗೂ ಅನಾರೋಗ್ಯಕ್ಕಾಗಿ ಈ ಹಿಂದೆ ವಿವಿಧೆಡೆ ಸಾಲ ಪಡೆದಿದ್ದ ಅವರು, ಪಡುಬಿದ್ರಿ ಪೆಟ್ರೋಲ್ ಬಂಕ್ ಬಳಿ ಅ.27ರಂದು ವಿಷ ಸೇವಿಸಿದ್ದರು. ವಿಷ ಸೇವನೆ ಬಗ್ಗೆ ತಿಳಿದ ಇನ್ನೊಬ್ಬ ಆಟೋ ಚಾಲಕ, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Coronavirus lockdown effect Auto driver from Padubidri commits suicide due to financial crises.
06-05-25 08:18 pm
Bangalore Correspondent
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm