ಬ್ರೇಕಿಂಗ್ ನ್ಯೂಸ್
02-06-23 04:35 pm Mangaluru Correspondent ಕರಾವಳಿ
ಮಂಗಳೂರು, ಜೂನ್ 2: ನಗರದ ಉರ್ವಾದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಚೇರಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಅಳಪೆ ನಿವಾಸಿ ಕೀರ್ತನ್ (30) ಮೃತ ವ್ಯಕ್ತಿ. ಇವರು ಮೂಡಾ ಕಚೇರಿಯಲ್ಲಿ ನೌಕರನಾಗಿದ್ದು ಇತ್ತೀಚೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ಭಡ್ತಿ ಪಡೆದಿದ್ದರು. ಇಂದು ಬೆಳಗ್ಗೆ ಕಚೇರಿಗೆ ಬಂದಿದ್ದ ಕೀರ್ತನ್ ಸ್ಟೋರ್ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಆನಂತರ, ಯಾರೋ ಸಿಬ್ಬಂದಿ ಬಾಗಿಲು ಬಡಿದ ಕಾರಣ ಹೊರ ಬಂದಿದ್ದರು. ಮತ್ತೆ ಸ್ವಲ್ಪ ಹೊತ್ತಲ್ಲೆ ಕೀರ್ತನ್ ನಾಪತ್ತೆಯಾಗಿದ್ದರು.
ಕೀರ್ತನ್ ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಮಧ್ಯಾಹ್ನ 12.30ರ ವೇಳೆ ಮೂಡಾ ಕಚೇರಿಯಲ್ಲೇ ಇರುವಿಕೆ ಕಂಡು ಬಂದಿತ್ತು. ಮೂಡಾದ ಸ್ಟೋರ್ ರೂಮ್ ಪರಿಶೀಲಿಸಿದಾಗ ಕೀರ್ತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೀರ್ತನ್ ಅವರು ಈ ಹಿಂದೆ ಡೆಂಗ್ಯು ಜ್ವರದಿಂದ ಬಳಲಿ ಕಾಲಿನ ಬಲ ಕಳಕೊಂಡಿದ್ದು ನಡೆದಾಡಲು ಕಷ್ಟ ಪಡುತ್ತಿದ್ದರಂತೆ. ಮೃತ ಕೀರ್ತನ್ ಪತ್ನಿ ಉಪನ್ಯಾಸಕಿಯಾಗಿದ್ದು, ಏಕೈಕ ಪುತ್ರಿ ಎಲ್ ಕೆಜಿ ಓದುತ್ತಿದ್ದಾಳೆ
Mangalore Muda office staff commit suicide inside the storeroom. The deceased has been identified as Keerthan (30). Some serious health issues have occurred in the suicide suspect's family. Keerthan was missing for a while, and when police traced his location, it was in the shwing storeroom of Muda.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm