ಬ್ರೇಕಿಂಗ್ ನ್ಯೂಸ್
02-06-23 04:35 pm Mangaluru Correspondent ಕರಾವಳಿ
ಮಂಗಳೂರು, ಜೂನ್ 2: ನಗರದ ಉರ್ವಾದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಚೇರಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಅಳಪೆ ನಿವಾಸಿ ಕೀರ್ತನ್ (30) ಮೃತ ವ್ಯಕ್ತಿ. ಇವರು ಮೂಡಾ ಕಚೇರಿಯಲ್ಲಿ ನೌಕರನಾಗಿದ್ದು ಇತ್ತೀಚೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ಭಡ್ತಿ ಪಡೆದಿದ್ದರು. ಇಂದು ಬೆಳಗ್ಗೆ ಕಚೇರಿಗೆ ಬಂದಿದ್ದ ಕೀರ್ತನ್ ಸ್ಟೋರ್ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಆನಂತರ, ಯಾರೋ ಸಿಬ್ಬಂದಿ ಬಾಗಿಲು ಬಡಿದ ಕಾರಣ ಹೊರ ಬಂದಿದ್ದರು. ಮತ್ತೆ ಸ್ವಲ್ಪ ಹೊತ್ತಲ್ಲೆ ಕೀರ್ತನ್ ನಾಪತ್ತೆಯಾಗಿದ್ದರು.
ಕೀರ್ತನ್ ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಮಧ್ಯಾಹ್ನ 12.30ರ ವೇಳೆ ಮೂಡಾ ಕಚೇರಿಯಲ್ಲೇ ಇರುವಿಕೆ ಕಂಡು ಬಂದಿತ್ತು. ಮೂಡಾದ ಸ್ಟೋರ್ ರೂಮ್ ಪರಿಶೀಲಿಸಿದಾಗ ಕೀರ್ತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೀರ್ತನ್ ಅವರು ಈ ಹಿಂದೆ ಡೆಂಗ್ಯು ಜ್ವರದಿಂದ ಬಳಲಿ ಕಾಲಿನ ಬಲ ಕಳಕೊಂಡಿದ್ದು ನಡೆದಾಡಲು ಕಷ್ಟ ಪಡುತ್ತಿದ್ದರಂತೆ. ಮೃತ ಕೀರ್ತನ್ ಪತ್ನಿ ಉಪನ್ಯಾಸಕಿಯಾಗಿದ್ದು, ಏಕೈಕ ಪುತ್ರಿ ಎಲ್ ಕೆಜಿ ಓದುತ್ತಿದ್ದಾಳೆ
Mangalore Muda office staff commit suicide inside the storeroom. The deceased has been identified as Keerthan (30). Some serious health issues have occurred in the suicide suspect's family. Keerthan was missing for a while, and when police traced his location, it was in the shwing storeroom of Muda.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm