ಬ್ರೇಕಿಂಗ್ ನ್ಯೂಸ್
30-10-20 07:43 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 :ನಗರದ ಫಳ್ನೀರ್ ನಲ್ಲಿ ಹೊಟೇಲಿಗೆ ಬಂದಿದ್ದ ನಾಲ್ವರು ಯುವಕರ ತಂಡ, ತಿಂಡಿ ವಿಚಾರದಲ್ಲಿ ಗಲಾಟೆ ನಡೆಸಿ ಸಿಬಂದಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ನಲ್ಲಿ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಸಿಬಂದಿಗೆ ತೀವ್ರ ಹಲ್ಲೆ ನಡೆಸಿದ್ದು ಆಬಳಿಕ ಸ್ಥಳೀಯರು ಜೊತೆ ಸೇರಿ ದಾಂಧಲೆಗೈದ ಯುವಕರನ್ನು ಹಿಡಿಯಲು ಯತ್ನಿಸಿದ್ದಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ, ಇಬ್ಬರು ಹೊಟೇಲ್ ಸಿಬಂದಿಗೆ ಗುಂಡೇಟು ತಗಲಿದೆ.

ಸಂಜೆ ಹೊತ್ತಿಗೆ ಫಳ್ನೀರ್ ಬಳಿಯ ಎಂಎಫ್ಸಿ ಹೊಟೇಲಿಗೆ ನಾಲ್ವರು ಯುವಕರು ಬಂದಿದ್ದು ತಿಂಡಿ ಕೇಳಿದ್ದಾರೆ. ಸಮೋಸಾ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಹೊಟೇಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿಗೈದಿದ್ದಾರೆ. ಸ್ಥಳೀಯರು ಸೇರಿದಾಗ, ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋ ಹತ್ತಿಕೊಂಡು ಪರಾರಿಯಾಗಿದ್ದಾರೆ. ನಾಲ್ವರು ಸಿಬಂದಿಗೆ ಗಾಯಗಳಾಗಿದ್ದು ವೆನ್ಲಾಕ್ ಮತ್ತು ಅಥೆನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಪೂರ್ವ ದ್ವೇಷದಲ್ಲಿ ತಂಡ ಕಟ್ಟಿಕೊಂಡು ಬಂದು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕರು ಉಳ್ಳಾಲದವರೆಂದು ಸಿಬಂದಿ ತಿಳಿಸಿದ್ದಾರೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
In a shocking incident, a group of anonymous attackers on Friday, October 30 fired gunshots at MFC hotel located in Falnir, Mangalore.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm