ಬ್ರೇಕಿಂಗ್ ನ್ಯೂಸ್
30-10-20 07:43 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 :ನಗರದ ಫಳ್ನೀರ್ ನಲ್ಲಿ ಹೊಟೇಲಿಗೆ ಬಂದಿದ್ದ ನಾಲ್ವರು ಯುವಕರ ತಂಡ, ತಿಂಡಿ ವಿಚಾರದಲ್ಲಿ ಗಲಾಟೆ ನಡೆಸಿ ಸಿಬಂದಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ನಲ್ಲಿ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಸಿಬಂದಿಗೆ ತೀವ್ರ ಹಲ್ಲೆ ನಡೆಸಿದ್ದು ಆಬಳಿಕ ಸ್ಥಳೀಯರು ಜೊತೆ ಸೇರಿ ದಾಂಧಲೆಗೈದ ಯುವಕರನ್ನು ಹಿಡಿಯಲು ಯತ್ನಿಸಿದ್ದಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ, ಇಬ್ಬರು ಹೊಟೇಲ್ ಸಿಬಂದಿಗೆ ಗುಂಡೇಟು ತಗಲಿದೆ.

ಸಂಜೆ ಹೊತ್ತಿಗೆ ಫಳ್ನೀರ್ ಬಳಿಯ ಎಂಎಫ್ಸಿ ಹೊಟೇಲಿಗೆ ನಾಲ್ವರು ಯುವಕರು ಬಂದಿದ್ದು ತಿಂಡಿ ಕೇಳಿದ್ದಾರೆ. ಸಮೋಸಾ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಹೊಟೇಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿಗೈದಿದ್ದಾರೆ. ಸ್ಥಳೀಯರು ಸೇರಿದಾಗ, ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋ ಹತ್ತಿಕೊಂಡು ಪರಾರಿಯಾಗಿದ್ದಾರೆ. ನಾಲ್ವರು ಸಿಬಂದಿಗೆ ಗಾಯಗಳಾಗಿದ್ದು ವೆನ್ಲಾಕ್ ಮತ್ತು ಅಥೆನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಪೂರ್ವ ದ್ವೇಷದಲ್ಲಿ ತಂಡ ಕಟ್ಟಿಕೊಂಡು ಬಂದು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕರು ಉಳ್ಳಾಲದವರೆಂದು ಸಿಬಂದಿ ತಿಳಿಸಿದ್ದಾರೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
In a shocking incident, a group of anonymous attackers on Friday, October 30 fired gunshots at MFC hotel located in Falnir, Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am