ಬ್ರೇಕಿಂಗ್ ನ್ಯೂಸ್
30-10-20 07:43 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 :ನಗರದ ಫಳ್ನೀರ್ ನಲ್ಲಿ ಹೊಟೇಲಿಗೆ ಬಂದಿದ್ದ ನಾಲ್ವರು ಯುವಕರ ತಂಡ, ತಿಂಡಿ ವಿಚಾರದಲ್ಲಿ ಗಲಾಟೆ ನಡೆಸಿ ಸಿಬಂದಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಫಳ್ನೀರ್ ನಲ್ಲಿರುವ ಎಂಎಫ್ ಸಿ ಹೊಟೇಲ್ ನಲ್ಲಿ ಸಂಜೆ 5.30ರ ಸುಮಾರಿಗೆ ಘಟನೆ ನಡೆದಿದೆ. ಇಬ್ಬರು ಸಿಬಂದಿಗೆ ತೀವ್ರ ಹಲ್ಲೆ ನಡೆಸಿದ್ದು ಆಬಳಿಕ ಸ್ಥಳೀಯರು ಜೊತೆ ಸೇರಿ ದಾಂಧಲೆಗೈದ ಯುವಕರನ್ನು ಹಿಡಿಯಲು ಯತ್ನಿಸಿದ್ದಕ್ಕೆ ಗುಂಡು ಹಾರಿಸಿದ್ದಾರೆ. ಈ ವೇಳೆ, ಇಬ್ಬರು ಹೊಟೇಲ್ ಸಿಬಂದಿಗೆ ಗುಂಡೇಟು ತಗಲಿದೆ.

ಸಂಜೆ ಹೊತ್ತಿಗೆ ಫಳ್ನೀರ್ ಬಳಿಯ ಎಂಎಫ್ಸಿ ಹೊಟೇಲಿಗೆ ನಾಲ್ವರು ಯುವಕರು ಬಂದಿದ್ದು ತಿಂಡಿ ಕೇಳಿದ್ದಾರೆ. ಸಮೋಸಾ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಹೊಟೇಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಗಾಜು, ಪೀಠೋಪಕರಣಕ್ಕೆ ಹಾನಿಗೈದಿದ್ದಾರೆ. ಸ್ಥಳೀಯರು ಸೇರಿದಾಗ, ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋ ಹತ್ತಿಕೊಂಡು ಪರಾರಿಯಾಗಿದ್ದಾರೆ. ನಾಲ್ವರು ಸಿಬಂದಿಗೆ ಗಾಯಗಳಾಗಿದ್ದು ವೆನ್ಲಾಕ್ ಮತ್ತು ಅಥೆನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಪೂರ್ವ ದ್ವೇಷದಲ್ಲಿ ತಂಡ ಕಟ್ಟಿಕೊಂಡು ಬಂದು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕರು ಉಳ್ಳಾಲದವರೆಂದು ಸಿಬಂದಿ ತಿಳಿಸಿದ್ದಾರೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ
In a shocking incident, a group of anonymous attackers on Friday, October 30 fired gunshots at MFC hotel located in Falnir, Mangalore.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 05:56 pm
Mangalore Correspondent
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm