ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm