ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm