ಬ್ರೇಕಿಂಗ್ ನ್ಯೂಸ್
09-06-23 10:08 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ರಾಜ್ಯದ ಕರಾವಳಿಗೆ ಅಂತೂ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧಾನಕ್ಕೆ ಮಳೆ ಸುರಿದಿದ್ದು ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಜನರಿಗೆ ತಂಪಿನ ಸಿಂಚನ ನೀಡಿದ್ದಾನೆ.
ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಎರಡು ದಿನದಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ ಎಂದಿತ್ತು. ಇದರ ನಡುವೆಯೇ ಗುರುವಾರ ಸಂಜೆ ದಟ್ಟನೆ ಕಪ್ಪು ಮೋಡ ಆವರಿಸಿ, ಭರ್ರನೆ ಮಳೆಯಾಗಿತ್ತು. ಆನಂತರ, ಮಳೆ ನಾಪತ್ತೆಯಾಗಿತ್ತು. ಇಂದು ಬೆಳಗ್ಗೆ ನಿಧಾನಕ್ಕೆ ಮಳೆ ಸುರಿದಿದ್ದು ಸಿಡಿಲು, ಮಿಂಚಿನ ನರ್ತನವೂ ಜೊತೆಯಾಗಿತ್ತು. ಅಷ್ಟರ ಮಟ್ಟಿಗೆ ಮಳೆಗಾಲ ಶುರುವಾಗಿದೆ ಎನ್ನುವ ಸೂಚನೆಯನ್ನು ಮಳೆರಾಯ ನೀಡಿದ್ದಾನೆ. ಹನಿಗಳ ಸಿಂಚನದಂತಿದ್ದ ಮಳೆ ಬಿಸಿಲ ಬೇಗೆಯಿಂದ ಸುಟ್ಟು ಹೋಗಿದ್ದ ಮರ, ಗಿಡ, ಹಕ್ಕಿ, ಜೀವ ಜಂತುಗಳಿಗೆ ಜೀವ ಜಲವನ್ನು ನೀಡಿದೆ.

ಜೂನ್ 4ರ ವೇಳೆಗೆ ಕರಾವಳಿ ಭಾಗದಲ್ಲಿ ಮಳೆಯಾಗಬೇಕಿತ್ತು. ಈ ಬಾರಿ ಒಂದು ವಾರ ವಿಳಂಬವಾಗಿ ಜೂನ್ 9ಕ್ಕೆ ಮುಂಗಾರಿನ ಸೂಚನೆ ಕೊಡುತ್ತಿದೆ. ಹವಾಮಾನ ಮಾಹಿತಿ ಪ್ರಕಾರ, ಮುಂಗಾರು ವಿಳಂಬವಾದರೂ ಎಂದಿನಷ್ಟೇ ವಾಡಿಕೆಯ ಮಳೆ ಸುರಿಯಲಿದೆಯಂತೆ. ಈ ಬಾರಿ ಮಳೆ ಕಡಿಮೆಯಾಗುತ್ತೆ ಎನ್ನುವ ಭೀತಿ ಬೇಡವೆಂದು ಹೇಳಿದ್ದಾರೆ.
After enduring weeks of scorching heat and water scarcity, the residents of Mangaluru finally breathed a sigh of relief as the city experienced its first proper rainfall of the season. Late Thursday evening brought a much-needed downpour, bringing respite to the city's residents.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm