ಬ್ರೇಕಿಂಗ್ ನ್ಯೂಸ್
09-06-23 10:08 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ರಾಜ್ಯದ ಕರಾವಳಿಗೆ ಅಂತೂ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧಾನಕ್ಕೆ ಮಳೆ ಸುರಿದಿದ್ದು ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಜನರಿಗೆ ತಂಪಿನ ಸಿಂಚನ ನೀಡಿದ್ದಾನೆ.
ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಎರಡು ದಿನದಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ ಎಂದಿತ್ತು. ಇದರ ನಡುವೆಯೇ ಗುರುವಾರ ಸಂಜೆ ದಟ್ಟನೆ ಕಪ್ಪು ಮೋಡ ಆವರಿಸಿ, ಭರ್ರನೆ ಮಳೆಯಾಗಿತ್ತು. ಆನಂತರ, ಮಳೆ ನಾಪತ್ತೆಯಾಗಿತ್ತು. ಇಂದು ಬೆಳಗ್ಗೆ ನಿಧಾನಕ್ಕೆ ಮಳೆ ಸುರಿದಿದ್ದು ಸಿಡಿಲು, ಮಿಂಚಿನ ನರ್ತನವೂ ಜೊತೆಯಾಗಿತ್ತು. ಅಷ್ಟರ ಮಟ್ಟಿಗೆ ಮಳೆಗಾಲ ಶುರುವಾಗಿದೆ ಎನ್ನುವ ಸೂಚನೆಯನ್ನು ಮಳೆರಾಯ ನೀಡಿದ್ದಾನೆ. ಹನಿಗಳ ಸಿಂಚನದಂತಿದ್ದ ಮಳೆ ಬಿಸಿಲ ಬೇಗೆಯಿಂದ ಸುಟ್ಟು ಹೋಗಿದ್ದ ಮರ, ಗಿಡ, ಹಕ್ಕಿ, ಜೀವ ಜಂತುಗಳಿಗೆ ಜೀವ ಜಲವನ್ನು ನೀಡಿದೆ.

ಜೂನ್ 4ರ ವೇಳೆಗೆ ಕರಾವಳಿ ಭಾಗದಲ್ಲಿ ಮಳೆಯಾಗಬೇಕಿತ್ತು. ಈ ಬಾರಿ ಒಂದು ವಾರ ವಿಳಂಬವಾಗಿ ಜೂನ್ 9ಕ್ಕೆ ಮುಂಗಾರಿನ ಸೂಚನೆ ಕೊಡುತ್ತಿದೆ. ಹವಾಮಾನ ಮಾಹಿತಿ ಪ್ರಕಾರ, ಮುಂಗಾರು ವಿಳಂಬವಾದರೂ ಎಂದಿನಷ್ಟೇ ವಾಡಿಕೆಯ ಮಳೆ ಸುರಿಯಲಿದೆಯಂತೆ. ಈ ಬಾರಿ ಮಳೆ ಕಡಿಮೆಯಾಗುತ್ತೆ ಎನ್ನುವ ಭೀತಿ ಬೇಡವೆಂದು ಹೇಳಿದ್ದಾರೆ.
After enduring weeks of scorching heat and water scarcity, the residents of Mangaluru finally breathed a sigh of relief as the city experienced its first proper rainfall of the season. Late Thursday evening brought a much-needed downpour, bringing respite to the city's residents.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm