ಬ್ರೇಕಿಂಗ್ ನ್ಯೂಸ್
09-06-23 10:08 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ರಾಜ್ಯದ ಕರಾವಳಿಗೆ ಅಂತೂ ಮಳೆರಾಯ ಎಂಟ್ರಿ ಕೊಟ್ಟಿದ್ದಾನೆ. ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧಾನಕ್ಕೆ ಮಳೆ ಸುರಿದಿದ್ದು ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಜನರಿಗೆ ತಂಪಿನ ಸಿಂಚನ ನೀಡಿದ್ದಾನೆ.
ನಿನ್ನೆಯಷ್ಟೇ ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಎರಡು ದಿನದಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ ಎಂದಿತ್ತು. ಇದರ ನಡುವೆಯೇ ಗುರುವಾರ ಸಂಜೆ ದಟ್ಟನೆ ಕಪ್ಪು ಮೋಡ ಆವರಿಸಿ, ಭರ್ರನೆ ಮಳೆಯಾಗಿತ್ತು. ಆನಂತರ, ಮಳೆ ನಾಪತ್ತೆಯಾಗಿತ್ತು. ಇಂದು ಬೆಳಗ್ಗೆ ನಿಧಾನಕ್ಕೆ ಮಳೆ ಸುರಿದಿದ್ದು ಸಿಡಿಲು, ಮಿಂಚಿನ ನರ್ತನವೂ ಜೊತೆಯಾಗಿತ್ತು. ಅಷ್ಟರ ಮಟ್ಟಿಗೆ ಮಳೆಗಾಲ ಶುರುವಾಗಿದೆ ಎನ್ನುವ ಸೂಚನೆಯನ್ನು ಮಳೆರಾಯ ನೀಡಿದ್ದಾನೆ. ಹನಿಗಳ ಸಿಂಚನದಂತಿದ್ದ ಮಳೆ ಬಿಸಿಲ ಬೇಗೆಯಿಂದ ಸುಟ್ಟು ಹೋಗಿದ್ದ ಮರ, ಗಿಡ, ಹಕ್ಕಿ, ಜೀವ ಜಂತುಗಳಿಗೆ ಜೀವ ಜಲವನ್ನು ನೀಡಿದೆ.

ಜೂನ್ 4ರ ವೇಳೆಗೆ ಕರಾವಳಿ ಭಾಗದಲ್ಲಿ ಮಳೆಯಾಗಬೇಕಿತ್ತು. ಈ ಬಾರಿ ಒಂದು ವಾರ ವಿಳಂಬವಾಗಿ ಜೂನ್ 9ಕ್ಕೆ ಮುಂಗಾರಿನ ಸೂಚನೆ ಕೊಡುತ್ತಿದೆ. ಹವಾಮಾನ ಮಾಹಿತಿ ಪ್ರಕಾರ, ಮುಂಗಾರು ವಿಳಂಬವಾದರೂ ಎಂದಿನಷ್ಟೇ ವಾಡಿಕೆಯ ಮಳೆ ಸುರಿಯಲಿದೆಯಂತೆ. ಈ ಬಾರಿ ಮಳೆ ಕಡಿಮೆಯಾಗುತ್ತೆ ಎನ್ನುವ ಭೀತಿ ಬೇಡವೆಂದು ಹೇಳಿದ್ದಾರೆ.
After enduring weeks of scorching heat and water scarcity, the residents of Mangaluru finally breathed a sigh of relief as the city experienced its first proper rainfall of the season. Late Thursday evening brought a much-needed downpour, bringing respite to the city's residents.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm