ಬ್ರೇಕಿಂಗ್ ನ್ಯೂಸ್
09-06-23 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ಮದ್ಯದ ಮೇಲಿನ ಸುಂಕ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಮದ್ಯ ಪ್ರೇಮಿಗಳು ಯಾನೆ ಕುಡುಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಬಡವರ ಬ್ರಾಂಡಿನ ಮದ್ಯಕ್ಕೆ ಸುಂಕ ಹೆಚ್ಚಿಸದಂತೆ ಮದ್ಯ ಪ್ರೇಮಿಗಳ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಸಾಮಾನ್ಯ ಬಡವರು, ಕೂಲಿ ಕಾರ್ಮಿಕರಿಗೆ ದಿನವೂ ಮದ್ಯಕ್ಕಾಗಿ 200 - 250 ರೂ. ಬೇಕಾಗುತ್ತದೆ. ತಿಂಗಳಿಗೆ 7500 ರೂ. ಖರ್ಚಾದರೆ, ವಾರ್ಷಿಕ 90 ಸಾವಿರ ರು. ಮದ್ಯಕ್ಕಾಗಿ ಸಾಮಾನ್ಯ ಬಡವ ಖರ್ಚು ಮಾಡುತ್ತಾನೆ. ಹೀಗಾಗಿ ಬಡವರ ಬ್ರಾಂಡ್, ಬಿಯರ್ ಸುಂಕ ಹೆಚ್ಚಿಸಿದರೆ ಆರ್ಥಿಕ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

ಬಡವರ ಹಿತಕ್ಕಾಗಿ ದೇಸೀ ಮದ್ಯ ಮತ್ತು ಬಿಯರ್ ಸುಂಕ ಕಡಿಮೆ ಮಾಡಬೇಕೆಂದು ಕುಡುಕರ ಸಂಘದ ವತಿಯಿಂದ ಅಬಕಾರಿ ಸಚಿವರು, ಮುಖ್ಯಮಂತ್ರಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮನವಿ ಪತ್ರವನ್ನು ಇ-ಮೈಲ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರಿಗೆ ಕಳಿಸಿಕೊಡಲಾಗಿದೆ.
The State Liquor Lovers Association has objected to the state governments proposal to increase the duty on liquor. The liquor lovers' association has appealed to the chief minister not to increase the duty on the brand of liquor of the poor.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm