ಬ್ರೇಕಿಂಗ್ ನ್ಯೂಸ್
09-06-23 11:42 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ಮದ್ಯದ ಮೇಲಿನ ಸುಂಕ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ರಾಜ್ಯ ಮದ್ಯ ಪ್ರೇಮಿಗಳು ಯಾನೆ ಕುಡುಕರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಬಡವರ ಬ್ರಾಂಡಿನ ಮದ್ಯಕ್ಕೆ ಸುಂಕ ಹೆಚ್ಚಿಸದಂತೆ ಮದ್ಯ ಪ್ರೇಮಿಗಳ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಸಾಮಾನ್ಯ ಬಡವರು, ಕೂಲಿ ಕಾರ್ಮಿಕರಿಗೆ ದಿನವೂ ಮದ್ಯಕ್ಕಾಗಿ 200 - 250 ರೂ. ಬೇಕಾಗುತ್ತದೆ. ತಿಂಗಳಿಗೆ 7500 ರೂ. ಖರ್ಚಾದರೆ, ವಾರ್ಷಿಕ 90 ಸಾವಿರ ರು. ಮದ್ಯಕ್ಕಾಗಿ ಸಾಮಾನ್ಯ ಬಡವ ಖರ್ಚು ಮಾಡುತ್ತಾನೆ. ಹೀಗಾಗಿ ಬಡವರ ಬ್ರಾಂಡ್, ಬಿಯರ್ ಸುಂಕ ಹೆಚ್ಚಿಸಿದರೆ ಆರ್ಥಿಕ ಹೊರೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.
ಬಡವರ ಹಿತಕ್ಕಾಗಿ ದೇಸೀ ಮದ್ಯ ಮತ್ತು ಬಿಯರ್ ಸುಂಕ ಕಡಿಮೆ ಮಾಡಬೇಕೆಂದು ಕುಡುಕರ ಸಂಘದ ವತಿಯಿಂದ ಅಬಕಾರಿ ಸಚಿವರು, ಮುಖ್ಯಮಂತ್ರಿ ಸೇರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಮನವಿ ಪತ್ರವನ್ನು ಇ-ಮೈಲ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಸಚಿವರಿಗೆ ಕಳಿಸಿಕೊಡಲಾಗಿದೆ.
The State Liquor Lovers Association has objected to the state governments proposal to increase the duty on liquor. The liquor lovers' association has appealed to the chief minister not to increase the duty on the brand of liquor of the poor.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm