ಬ್ರೇಕಿಂಗ್ ನ್ಯೂಸ್
09-06-23 05:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ವಿಶ್ವ ಸಾಗರ ದಿನದಂಗವಾಗಿ ಸುಯೆಝ್ ಸಂಸ್ಥೆ, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ಸುರತ್ಕಲ್ ನ ಸಸಿಹಿತ್ಲು ಬೀಚ್ ಕಿನಾರೆಯಲ್ಲಿ ಹಮ್ಮಿಕೊಳ್ಳಲಾಯಿತು.
ಸಿಕ್ಕ ಸಿಕ್ಕ ಕಸಗಳನ್ನು ಸಮುದ್ರಕ್ಕೆ ಎಸೆಯುತ್ತಿರುವುದರಿಂದ ಜಲಚರಗಳ ಅವನತಿಗೆ ಮನುಷ್ಯರೇ ಕಾರಣವಾಗುತ್ತಿರುವುದಲ್ಲದೆ ಹವಾಮಾನ ವೈಪರೀತ್ಯಕ್ಕೂ ಮಾರಕ ಕೊಡುಗೆ ನೀಡುತ್ತಿದ್ದೇವೆ. ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಅತ್ಯಂತ ಅಮೂಲ್ಯವಾಗಿರುವ ಸಾಗರ ಸಂಪತ್ತನ್ನು ಸಂರಕ್ಷಿಸುವುದು ನಮ್ಮ ಮುಖ್ಯ ಕರ್ತವ್ಯ. ಈ ನಿಟ್ಟಿನಲ್ಲಿಯೇ ಪ್ರತಿಯೊಬ್ಬರಿಗೂ ಈ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಜೂನ್ 8 ಅನ್ನು ವಿಶ್ವ ಸಾಗರ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪರಿಸರ ಸಮತೋಲನ, ಜೀವವೈವಿದ್ಯತೆ, ಆಹಾರ ಭದ್ರತೆ, ಹವಾಮಾನ ಬದಲಾವಣೆ, ಸಮುದ್ರ ಸಂಪನ್ಮೂಲಗಳ ವಿವೇಚನಾರಹಿತ ಬಳಕೆ ಇತ್ಯಾದಿಗಳ ವಿಷಯಗಳನ್ನು ಎತ್ತಿ ತೋರಿಸುವುದು ಮತ್ತು ಸಾಗರಗಳು ಒಡ್ಡುವ ಸವಾಲುಗಳ ಬಗ್ಗೆ ಜಗತ್ತಿನಲ್ಲಿ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
ವಿಶ್ವ ಸಾಗರ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಮೊದಲು 1992 ರಲ್ಲಿ ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಯಿತು. ಇದು ಪ್ರಪಂಚದಲ್ಲಿ ವಿಶಾಲವಾಗಿ ಹರಡಿಕೊಂಡಿರುವ ಸಾಗರವನ್ನು ನೋಡಲು ಸಂಭ್ರಮಿಸುವ ಮತ್ತು ನಮ್ಮ ಜೀವನದಲ್ಲಿ ಅದು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿಹೇಳುವ ಗುರಿಯನ್ನು ಹೊಂದಿದೆ.
Mangalore Suez Company holds cleaning campaign at Sasihithlu beach in Surathkal on ocean day
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm