ಬ್ರೇಕಿಂಗ್ ನ್ಯೂಸ್
09-06-23 05:37 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 9: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ (29) ಮೃತ ಯುವಕ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಎಂಬವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದಾಗ ಘಟನೆ ನಡೆದಿದೆ. ಶಾಫಿ ಅವರು ಅನೇಕ ವರ್ಷಗಳಿಂದ ಅಡಿಕೆ ಮರದಿಂದ ಅಡಿಕೆ ಕೀಳುವುದು, ಖರೀದಿಸುವ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಅಡಿಕೆಯನ್ನು ಗಿಡದಿಂದಲೇ ಕ್ರಯಕ್ಕೆ ಪಡೆದು ತಾವೇ ಅಡಿಕೆ ಕೀಳುವ ಕೆಲಸ ಮಾಡುತ್ತಿದ್ದರು.
ಈ ಬಾರಿ ಅಡಿಕೆ ಕೀಳಲು ಹೊಸತಾಗಿ ಫೈಬರ್ ಸಲಾಕೆಯನ್ನು ಖರೀದಿ ಮಾಡಿದ್ದರು. ಇಂದು ಅದೇ ಹೊಸ ಸಲಾಕೆಯಲ್ಲಿ ಅಡಿಕೆ ಕೀಳುತ್ತಿದ್ದಾಗ ಶಾಫಿ ಅವರ ಕೈಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗೆ ತಾಗಿದೆ. ಮಳೆಯಿಂದ ಒದ್ದೆಯಾಗಿದ್ದ ಕಾರಣ ಫೈಬರ್ ಸಲಾಕೆಯ ತುದಿಗೆ ಅಡಿಕೆ ಕೀಳಲು ಅಳವಡಿಸಿದ ಕಬ್ಬಿಣದ ಕತ್ತಿಯ ಮೂಲಕ ವಿದ್ಯುತ್ ಹರಿದಿದ್ದು ಹಿಡಿದುಕೊಂಡಿದ್ದ ಶಾಫಿ ಶಾಕ್ ಒಳಗಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Bantwal 29 year old dies after current shock while plucking Arecanut in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm