ಬ್ರೇಕಿಂಗ್ ನ್ಯೂಸ್
09-06-23 05:37 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 9: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ (29) ಮೃತ ಯುವಕ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಎಂಬವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದಾಗ ಘಟನೆ ನಡೆದಿದೆ. ಶಾಫಿ ಅವರು ಅನೇಕ ವರ್ಷಗಳಿಂದ ಅಡಿಕೆ ಮರದಿಂದ ಅಡಿಕೆ ಕೀಳುವುದು, ಖರೀದಿಸುವ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಅಡಿಕೆಯನ್ನು ಗಿಡದಿಂದಲೇ ಕ್ರಯಕ್ಕೆ ಪಡೆದು ತಾವೇ ಅಡಿಕೆ ಕೀಳುವ ಕೆಲಸ ಮಾಡುತ್ತಿದ್ದರು.
ಈ ಬಾರಿ ಅಡಿಕೆ ಕೀಳಲು ಹೊಸತಾಗಿ ಫೈಬರ್ ಸಲಾಕೆಯನ್ನು ಖರೀದಿ ಮಾಡಿದ್ದರು. ಇಂದು ಅದೇ ಹೊಸ ಸಲಾಕೆಯಲ್ಲಿ ಅಡಿಕೆ ಕೀಳುತ್ತಿದ್ದಾಗ ಶಾಫಿ ಅವರ ಕೈಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗೆ ತಾಗಿದೆ. ಮಳೆಯಿಂದ ಒದ್ದೆಯಾಗಿದ್ದ ಕಾರಣ ಫೈಬರ್ ಸಲಾಕೆಯ ತುದಿಗೆ ಅಡಿಕೆ ಕೀಳಲು ಅಳವಡಿಸಿದ ಕಬ್ಬಿಣದ ಕತ್ತಿಯ ಮೂಲಕ ವಿದ್ಯುತ್ ಹರಿದಿದ್ದು ಹಿಡಿದುಕೊಂಡಿದ್ದ ಶಾಫಿ ಶಾಕ್ ಒಳಗಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Bantwal 29 year old dies after current shock while plucking Arecanut in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm