ಬ್ರೇಕಿಂಗ್ ನ್ಯೂಸ್
09-06-23 10:37 pm Udupi Correspondent ಕರಾವಳಿ
ಕುಂದಾಪುರ, ಜೂನ್ 9: ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸಿದವನಿಗೆ ವಿದ್ಯಾರ್ಥಿನಿಯೇ ಚಪ್ಪಲಿಯಲ್ಲಿ ಹೊಡೆದು ಮುಯ್ಯಿ ತೀರಿಸಿದ ಘಟನೆ ಕುಂದಾಪುರದ ವಕ್ವಾಡಿಯಲ್ಲಿ ನಡೆದಿದೆ.
ವಕ್ವಾಡಿ - ಬೀಜಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ಶುಕ್ರವಾರ ಬೆಳಗ್ಗೆ ಕಾಲೇಜಿಗೆಂದು ನಡೆದು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದು ಅಷ್ಟರಲ್ಲಿ ಸ್ಥಳೀಯರು ಸೇರಿದ್ದಾರೆ.


ಯುವತಿ ನೆರವಿಗೆ ಧಾವಿಸಿದ ಸ್ಥಳೀಯರು ನಜೀರ್ನನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ನಂತರ ಸೇರಿದ ಯುವಕರು ವಿದ್ಯಾರ್ಥಿನಿ ಕೈಯಲ್ಲೇ ನಜೀರ್ಗೆ ಚಪ್ಪಲಿಯಿಂದ ಹೊಡೆಸಿದ್ದಾರೆ. ಬಳಿಕ ಸ್ಥಳೀಯರು ನಜೀರ್ನನ್ನು ಕುಂದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ನಜೀರ್ ಬಾರ್ಕೂರು ನಿವಾಸಿಯಾಗಿದ್ದು ಶಾಮಿಯಾನ ವೃತ್ತಿ ಮಾಡುತ್ತಿದ್ದ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#Kundapur #Girl student hits #eveteaser with footwear for indecent behavior in public, video goes viral #BreakingNews pic.twitter.com/PjdM6MWf6I
— Headline Karnataka (@hknewsonline) June 9, 2023
A girl student bravely retaliated against a man who had been harassing her by hitting him with her footwear on Wakwadi road. The retaliation took place with the assistance of local residents who intervened upon witnessing the man's indecent behavior.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm