ಬ್ರೇಕಿಂಗ್ ನ್ಯೂಸ್
10-06-23 03:47 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಎಂಜಿನಿಯರಿಂಗ್ ಪದವಿ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ, ಬಾಡಿಗೆ ಭಾಷಣಗಾರರನ್ನು ಲೇಖಕ ಮಾಡಿ, ಅವನ ಪಾಠ ಮಕ್ಕಳು ಯಾಕೆ ಓದಬೇಕು ಎಂದು ಏಕವಚನದಲ್ಲಿ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಡಾ.ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ, ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ಖರ್ಗೆಗೆ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ರಾಷ್ಟ್ರೀಯತೆಯನ್ನು , ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮ ರಾಷ್ಟ್ರ ಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷವು, ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ.
ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯಾತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
Priyank Kharge a PUC failure questions Chakravarti Sulibele education qualification slams MLA Bharath Shetty in Mangalore. Recently Kharge had slammed Sulibele on his education.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm