ಬ್ರೇಕಿಂಗ್ ನ್ಯೂಸ್
10-06-23 05:31 pm Mangalore Correspondent ಕರಾವಳಿ
ಪುತ್ತೂರು, ಜೂನ್ 10: ಮಂತ್ರವಾದಿಯ ಸೋಗಿನಲ್ಲಿ ಮೋಸ ಎಸಗಲು ಬಂದಿದ್ದ ತಂಡವನ್ನು ಸ್ಥಳೀಯ ಯುವಕರು ಸೇರಿ ಹಲ್ಲೆಗೈದು ಓಡಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಗುಜರಿ ವ್ಯವಹಾರ ಮಾಡುತ್ತಿದ್ದ ವ್ಯಕ್ತಿಗಳು ಮಂತ್ರವಾದಿಯ ಸೋಗಿನಲ್ಲಿ ಮನೆಯೊಂದಕ್ಕೆ ಎಂಟ್ರಿ ಕೊಟ್ಟು ವಂಚನೆ ಎಸಗಿದ ಆರೋಪ ಕೇಳಿಬಂದಿದೆ. ಮಗುವಿಗೆ ಆರೋಗ್ಯ ಸಮಸ್ಯೆಯಿದ್ದ ಹಿನ್ನೆಲೆ ಮುಸ್ಲಿಂ ಕುಟುಂಬವೊಂದು ಮಂತ್ರವಾದಿಗಳನ್ನು ಸಂಪರ್ಕಿಸಿದ್ದರು. ಬಳಿಕ ಮನೆಗೆ ಬಂದಿದ್ದ ಮಂತ್ರವಾದಿಗಳಿಬ್ಬರು ಕಪ್ಪು ನೂಲು ಮಂತ್ರಿಸಿ ಮಗುವಿಗೆ ಕಟ್ಟಲು ಮುಂದಾಗಿದ್ದರು.
ಈ ವೇಳೆ ಮಂತ್ರವಾದಿ ರೂಪದಲ್ಲಿ ಬಂದಿದ್ದ ವ್ಯಕ್ತಿಗಳ ಪರಿಚಯದ ವ್ಯಕ್ತಿಯೊಬ್ಬರು ಅದೇ ಮನೆಗೆ ಬಂದಿದ್ದರು. ಇವರು ಗುಜರಿ ವ್ಯಾಪಾರಿಗಳಾಗಿದ್ದು ಯಾವಾಗ ಮಂತ್ರವಾದಿಯಾಗಿದ್ದು ಎಂದು ಮಾತಿನ ಚಕಮಕಿ ನಡೆದಿದೆ. ಇದು ನಮ್ಮ ಖಾಸಗಿ ವಿಚಾರ, ನೀವು ಯಾಕೆ ಮಧ್ಯೆ ಬರುತ್ತೀರಿ ಎಂದು ಮಂತ್ರವಾದಿ ವ್ಯಕ್ತಿಗಳು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರು ಮನೆಯಲ್ಲೇ ನಕಲಿ ಮಂತ್ರವಾದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಯುವಕರು ಬ್ಯಾರಿ ಭಾಷೆಯಲ್ಲಿ ಮಾತನಾಡುತ್ತಾ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ವೈರಲ್ ಆಗಿದೆ. ವಾರದ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಪ್ರಕರಣ ಠಾಣೆಯ ಮೆಟ್ಟಿಲೇರಿ ಬಳಿಕ ಮಾತುಕತೆಯಲ್ಲಿ ಬಗೆಹರಿದಿದೆ ಎನ್ನುವ ಮಾಹಿತಿ ಲಭಿಸಿದೆ.
#Mangalore Two scrap delaers posing as #Muslim #witch #doctors #beaten by public at #Uppinangady, video goes viral #BreakingNews pic.twitter.com/IPAIdxIOxE
— Headline Karnataka (@hknewsonline) June 10, 2023
Mangalore Two scrap delaers posing as Muslim witch doctors beaten in Uppinangady, video goes viral. A family had contacted witch doctor for healing of thier child, but localities have identified them as Scrap dealers after which they were thrashed inside the house by the public.
29-06-25 04:49 pm
Sponsored - Grace Ministry
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 04:26 pm
HK News Desk
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm