ಬ್ರೇಕಿಂಗ್ ನ್ಯೂಸ್
11-06-23 01:50 pm Udupi Correspondent ಕರಾವಳಿ
ಉಡುಪಿ, ಜೂನ್ 11: ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ.
ಹೂವಿನ ವ್ಯಾಪಾರವನ್ನು ಮಾಡುತ್ತಿದ್ದ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಖಾಸಗಿ ಬಸ್ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದು, ಈ ವೇಳೆ ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ.
ಮೃತದೇಹವನ್ನು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A bike rider lost his life on the spot when a bus collided with his two-wheeler on the service road of NH 66 at Katapady. The deceased has been identified as Iqbal (32), a resident of Sarakari Gudde near Katapady.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm