ಬ್ರೇಕಿಂಗ್ ನ್ಯೂಸ್
11-06-23 05:22 pm Udupi Correspondent ಕರಾವಳಿ
ಹೆಬ್ರಿ, ಜೂನ್ 11: ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ಸಂಭವಿಸಿದೆ.
ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.
ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.
Car Bus accident at Hebri, two teachers of udupi killed on spot. The accident occured as they were on their way to Udupi. The bus was moving towards Shimoga on Agumbey Ghat.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm