ಬ್ರೇಕಿಂಗ್ ನ್ಯೂಸ್
11-06-23 05:22 pm Udupi Correspondent ಕರಾವಳಿ
ಹೆಬ್ರಿ, ಜೂನ್ 11: ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ಸಂಭವಿಸಿದೆ.
ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.
ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.
Car Bus accident at Hebri, two teachers of udupi killed on spot. The accident occured as they were on their way to Udupi. The bus was moving towards Shimoga on Agumbey Ghat.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 06:21 pm
Mangaluru Correspondent
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm