ಬ್ರೇಕಿಂಗ್ ನ್ಯೂಸ್
11-06-23 05:22 pm Udupi Correspondent ಕರಾವಳಿ
ಹೆಬ್ರಿ, ಜೂನ್ 11: ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ಸಂಭವಿಸಿದೆ.
ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.
ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.
Car Bus accident at Hebri, two teachers of udupi killed on spot. The accident occured as they were on their way to Udupi. The bus was moving towards Shimoga on Agumbey Ghat.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm