ಬ್ರೇಕಿಂಗ್ ನ್ಯೂಸ್
14-06-23 10:24 pm Mangalore Correspondent ಕರಾವಳಿ
ಪುತ್ತೂರು, ಜೂನ್ 14: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ವಿಚಾರದಲ್ಲಿ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ನುಗ್ಗಿ, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಸಸಾ ಇಲೆಕ್ಟ್ರಿಕಲ್ಸ್ ಮಾಲೀಕ, ವಿದ್ಯುತ್ ಗುತ್ತಿಗೆದಾರ ಮಹಮ್ಮದ್ ನಿಸಾರ್ ಪ್ರಕರಣದ ಆರೋಪಿಯಾಗಿದ್ದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದ್ದಾರೆ.
ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಮೆಸ್ಕಾಂ ಕಚೇರಿಗೆ ನುಗ್ಗಿದ್ದು ಮುಂಡೂರು ಗ್ರಾಮದ ರಮೇಶ್ ಎಂಬವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ, ಅರ್ಜಿಯನ್ನು ಮಂಜೂರು ಮಾಡದೇ ಹೋದಲ್ಲಿ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ.
ಇಲಾಖೆಯ ನಿಯಮದ ತೊಡಕಿನಿಂದಾಗಿ ಅರ್ಜಿಯನ್ನು ತಿರಸ್ಕಾರ ಮಾಡಿದ್ದೆ ವಿನಾ ದುರುದ್ದೇಶ ಹೊಂದಿಲ್ಲ. ಆದರೆ ಗುತ್ತಿಗೆದಾರ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ರಾಮಚಂದ್ರ ತಿಳಿಸಿದ್ದಾರೆ.
Mangalore Life threat to AEE at Puttur Mescom, case filed against Electric Contractor Mohammad Nisar in Puttur.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm