ಬ್ರೇಕಿಂಗ್ ನ್ಯೂಸ್
31-10-20 05:42 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುದ್ರುಗಳ ಅಭಿವೃದ್ಧಿಗೆ ಸಂಬಂಧಿಸಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳ ವೀಕ್ಷಣೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಅನೇಕ ಯೋಚನೆಗಳಿವೆ. ಪ್ರಮುಖವಾಗಿ ಕುದ್ರುಗಳನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಮವನ್ನು ಬೆಳೆಸುವ ಕಾರ್ಯದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿದ್ದೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಮೇಯರ್, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಸಹಾಯಕ ಆಯುಕ್ತರು, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಕಿರಣ್ ಕುಮಾರ್, ಸ್ಥಳೀಯ ಮನಪಾ ಸದಸ್ಯರು, ತಹಶೀಲ್ದಾರ್, ಕಂದಾಯ ಇಲಾಖೆಯ ಅಧಿಕಾರಿಗಳು, ಬಂದರು ಇಲಾಖೆಯ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Mangalore DC along with MLA Vedavyas Kamath visit kudru area to discuss the developments proposed here on Saturday 31st October 2020.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm