ಬ್ರೇಕಿಂಗ್ ನ್ಯೂಸ್
15-06-23 03:55 pm Mangalore Correspondent ಕರಾವಳಿ
ಉಳ್ಳಾಲ, ಜೂ.15: ಕೆಇಆರ್ ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲಿನ ಮನೆಯೊಂದಕ್ಕೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದ್ದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲಿನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ರೂ. ಬಿಲ್ಲನ್ನ ನೀಡಿ ತೆರಳಿದ್ದಾನೆ.
ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದಾನಂತೆ. ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ಶಾಕ್ ಆದೆವು ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ.



ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಪ್ರತಿನಿಧಿ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು ಇಂದು ಮದ್ಯಾಹ್ನದ ವೇಳೆ ಪರಿಷ್ಕೃತ 2,833 ರೂಪಾಯಿಗಳ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.
Mangalore MESCOM Meter reading error, house gets 7 lakhs electric bill in Ullal, tenants in shock. Tenants who were getting Rs 3000 as thier bill were shocked to see a bill amount of 7 lakhs.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm