ಬ್ರೇಕಿಂಗ್ ನ್ಯೂಸ್
15-06-23 03:55 pm Mangalore Correspondent ಕರಾವಳಿ
ಉಳ್ಳಾಲ, ಜೂ.15: ಕೆಇಆರ್ ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲಿನ ಮನೆಯೊಂದಕ್ಕೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದ್ದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲಿನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ರೂ. ಬಿಲ್ಲನ್ನ ನೀಡಿ ತೆರಳಿದ್ದಾನೆ.
ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದಾನಂತೆ. ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ಶಾಕ್ ಆದೆವು ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ.



ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಪ್ರತಿನಿಧಿ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು ಇಂದು ಮದ್ಯಾಹ್ನದ ವೇಳೆ ಪರಿಷ್ಕೃತ 2,833 ರೂಪಾಯಿಗಳ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.
Mangalore MESCOM Meter reading error, house gets 7 lakhs electric bill in Ullal, tenants in shock. Tenants who were getting Rs 3000 as thier bill were shocked to see a bill amount of 7 lakhs.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm